ತಾಯಿ ಚಾಮುಂಡೇಶ್ವರಿ ಸ್ಮರಿಸುತ್ತ ಈ ದಿನ ರಾಶಿ ಭವಿಷ್ಯ ನೋಡಿ ಈ ನಾಲ್ಕು ರಾಶಿಗಳಿಗೆ ಇಂದು ಮುಟ್ಟಿದೆಲ್ಲಾ ಚಿನ್ನ..!

ಜ್ಯೋತಿಷ್ಯ

ಓಂ ಶ್ರೀ ಸಾಯಿ ಸ್ವರಸಿದ್ದಿ ಜೋತಿಷ್ಯ ಶಾಸ್ತ್ರಂ ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಅಸಾಧ್ಯವಾದದ್ದು ನಮ್ಮಲ್ಲಿ ಸಾಧ್ಯ ನಂಬಿ ಇದು ಸತ್ಯ ಇಲ್ಲಿ ನಿಮ್ಮ ಎಲ್ಲ ಸಮಸ್ಯೆಗಳಿಗೆ ಪರಿಹಾರ ಮಾಡಿಕೊಡುತ್ತಾರೆ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538826699

ನಿಮ್ಮ ಹಲವು ಸಮಸ್ಯೆಗಳಾದ ವಿದ್ಯೆಯಲ್ಲಿ ತೊಂದರೆ ಉದ್ಯೋಗ ಅರೋಗ್ಯ ಸಮಸ್ಯೆ ಮನೆಯಲ್ಲಿ ಜಗಳ ಮದುವೆಯಲ್ಲಿ ವಿಳಂಬ ವ್ಯಾಪಾರದಲ್ಲಿ ನಷ್ಟ ಹಾಗು ಲಾಭ ಮತ್ತು ಅತ್ತೆ ಸೊಸೆ ಹಾಗು ನಾದಿನಿ ಕಲಹ ಹಾಗು ಸಂತಾನ ಸಮಸ್ಯೆ ಸ್ತ್ರೀ ಹಾಗು ಪುರುಷ ಮತ್ತು ಹಲವು ವಶೀಕರಣ, ದಾರಿದ್ರ್ಯಟನ ಸಾಲಬಾದೆ ಕೋರ್ಟ್ ಗಂಡ ಹೆಂಡತಿ ಸಮಸ್ಯೆ ಜಮೀನು ಪ್ರೀತಿಯಲ್ಲಿ ಮೋಸ ಇನ್ನು ಮುಂತಾದ ಹಲವು ಗುಪ್ತ ಸಮಮಸ್ಯೆಗಳಿಗೆ ಫೋನಿನ ಮೂಲಕ ಪರಿಹಾರ ನೀಡುತ್ತಾರೆ, ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538826699

ಮೇಷ: ನಿಮ್ಮ ಸಾರ್ವಜನಿಕ ಜೀವನದ ಹೊಸ ಚೈತನ್ಯವು ಪ್ರಶಂಸೆ ಗಿಟ್ಟಿಸುತ್ತದೆ. ಇದರಿಂದಾಗಿ ರಾಜಕೀಯ ಕ್ಷೇತ್ರದಲ್ಲಿ ಹೊಸ ನೆಲೆ ಕಂಡುಕೊಳ್ಳುವಿರಿ. ಇದಕ್ಕಾಗಿ ಅಧಿಕ ಹಣ ಕೈಬಿಡುವ ಸಾಧ್ಯತೆ ಇದೆ.

ವೃಷಭ: ನಿಮಗೇ ತಿಳಿಯದ ಹಾಗೆ ಒತ್ತಡವನ್ನು ನಿರ್ಮಿಸಿಕೊಳ್ಳುತ್ತಿದ್ದೀರಿ. ಇದು ನಿಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವುದು. ಆದಷ್ಟು ಮನೋನಿಯಾಮಕ ರುದ್ರದೇವರನ್ನು ಭಜಿಸಿ. ಮನಸ್ಸಿನ ಒತ್ತಡ ನಿವಾರಣೆ ಮಾಡಿಕೊಳ್ಳಿ.

ಮಿಥುನ: ಯೋಚಿಸದೆಯೇ ವಾಗ್ದಾನ ಮಾಡುವಂತಹ ಕೆಲಸಗಳನ್ನು ಸದ್ಯ ಮಾಡದಿರುವುದೇ ಒಳ್ಳೆಯದು. ಕಾಲು ಕೇಜಿ ಕಡಲೆಕಾಳನ್ನು ಗುರು ಮಂದಿರದಲ್ಲಿ ದಾನ ಮಾಡಿ. ಗುರುಗಳ ದರ್ಶನ ಪಡೆಯಿರಿ.

ಕಟಕ: ವಿನಾಕಾರಣ ಆರೋಪವೊಂದಧಿನ್ನು ಹೊರಬೇಕಾದ ಪರಿಸ್ಥಿತಿ ಬರುವುದು. ಈ ಬಗ್ಗೆ ಅವಶ್ಯಕವಾದ ಗೊಂದಲ ಮಾಡಿಕೊಳ್ಳದಿರಿ. ಕುಲದೇವರನ್ನು ಪ್ರಾರ್ಥನೆ ಮಾಡಿ. ಸಂಗಾತಿಯ ಸಕಾಲಿಕ ಸಲಹೆಗಳನ್ನು ಅನುಸರಿಸಿದಲ್ಲಿ ಒಳಿತಾಗುವುದು.

ಸಿಂಹ: ನಿಮ್ಮ ವೇಗದ ನಿರ್ಧಾರ ಕೆಟ್ಟದ್ದೇನಲ್ಲ. ಆದರೆ ಹೆಚ್ಚಿನ ತರ್ಕದ ಮೂಲಕ ನಿರ್ಣಯಕ್ಕೆ ಬನ್ನಿ. ಮನೆ ವಾತಾವರಣ ನಿಮ್ಮ ಕೆಲಸ ಕಾರ್ಯಕ್ಕೆ ಪೂರಕವಾಗಿದ್ದು ಹೆಚ್ಚಿನ ಅನುಕೂಲವಾಗುವುದು. ವಿವಿಧ ಮೂಲಗಳಿಂದ ಹಣಕಾಸು ಬರುವುದು.

ಕನ್ಯಾ: ಕೆಲವು ಸಿದ್ಧಿ ಶಕ್ತಿಗಳು ನಿಮ್ಮನ್ನು ಗೆಲುವಿನ ಮುಖ್ಯ ದಾರಿಗೆ ಕರೆದು ತರಬಲ್ಲವು. ಇದರಿಂದ ಮನೆಯಲ್ಲಿ ಮತ್ತು ಮನದಲ್ಲಿ ಸಂತಸ ಮೂಡುವುದು. ಬಾಳಿನಲ್ಲಿ ಹೊಸ ಆಶಾಕಿರಣ ಮೂಡುವುದು.

ತುಲಾ: ಶ್ರೀ ಗುರು ರಾಘವೇಂದ್ರರ ಅನನ್ಯ ಭಕ್ತರಾದ ನಿಮಗೆ ಗುರು ಕಾರುಣ್ಯದಿಂದ ಒಳಿತಾಗುವುದು. ದಾಂಪತ್ಯದಲ್ಲಿ ಉತ್ತಮ ಬಾಂಧವ್ಯ ಅಭಿವೃದ್ಧಿಯಾಗುವುದು. ಮಕ್ಕಳು ತಮ್ಮ ಆಟಪಾಠಗಳಿಂದ ನಿಮ್ಮ ಮನಸ್ಸಿಗೆ ಹೆಚ್ಚಿನ ಮುದ ನೀಡುವರು.

ವೃಶ್ಚಿಕ: ಧನಾಗಮನದಿಂದ ಸಂತಸ ಪಡುವಿರಿ. ಹಾಗಂತ ಬರುವ ಎಲ್ಲಾ ಹಣವನ್ನು ನೀರಿನಂತೆ ಖರ್ಚು ಮಾಡದಿರಿ. ನಾಳೆಗಾಗಿ ಸ್ವಲ್ಪ ಹಣ ಉಳಿಸಿಕೊಳ್ಳುವುದು ಜಾಣತನದ ಲಕ್ಷ ಣ.

ಧನುಸ್ಸು: ಬಂಧುಬಾಂಧವರು ಕಷ್ಟದಲ್ಲಿದ್ದಾರೆಂದು ಸಹಾಯ ಮಾಡಲು ಹೋಗಿ ನೀವೇ ಸಮಸ್ಯೆಗೆ ಸಿಲುಕಿಕೊಳ್ಳುವಿರಿ. ಆದಷ್ಟು ಸ್ನೇಹಿತರು ಬಂಧುಗಳ ಲೇವಾದೇವಿ ವ್ಯವಹಾರದಲ್ಲಿ ಮೂಗು ತೂರಿಸುವುದು ಬೇಡ. ಇದರಿಂದ ಸಮಸ್ಯೆಯ ಸುಳಿಗೆ ಸಿಲುಕುವಿರಿ.

ಮಕರ: ಗುರು ಹಿರಿಯರು, ಸಂಬಂಧಿಕಧಿರು ಹಾಗೂ ಕುಧಿಟುಂಬಧಿದ ಸದಸ್ಯರು ನಿಮ್ಮನ್ನು ಬೆಂಬಲಿಸುವರು. ಇದರಿಂದ ಹಮ್ಮಿಕೊಂಡ ಕಾರ್ಯಗಳಲ್ಲಿ ಯಶಸ್ಸು ಹೊಂದುವಿರಿ. ಬರಬೇಕಾಗಿದ್ದ ಹಣಕಾಸು ಕೂಡಾ ಬರುವುದು.

ಕುಂಭ: ಕೆಲಸ ಕಾರ್ಯಗಳಲ್ಲಿ ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳಬೇಕಾಗುವುದು. ನೀವು ಮಂಡಿಸಿದ ಪ್ರಬಂಧ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರವಾಗುವುದು. ಅದಕ್ಕೆ ಗೌರವ ಧನ ದೊರೆಯುವ ಸಾಧ್ಯತೆಯೂ ಇದೆ.

ಮೀನ: ನಿಮ್ಮ ವೇಗದ ನಿರ್ಧಾರ ಕೆಟ್ಟದ್ದೇನಲ್ಲ. ಆದರೆ ಹೆಚ್ಚಿನ ತರ್ಕದ ಮೂಲಕ ನಿರ್ಣಯಕ್ಕೆ ಬನ್ನಿ. ನಿಮ್ಮ ಕಾರ್ಯ ಯೋಜನೆಗಳನ್ನು ಹಿರಿಯರೊಂದಿಗೆ ಚರ್ಚಿಸಿ ಕಾರ್ಯ ಪ್ರವೃತ್ತರಾಗಿ. ಇದರಿಂದ ಒಳಿತಾಗುವುದು.

ಓಂ ಶ್ರೀ ಸಾಯಿ ಸ್ವರಸಿದ್ದಿ ಜೋತಿಷ್ಯ ಶಾಸ್ತ್ರಂ ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಅಸಾಧ್ಯವಾದದ್ದು ನಮ್ಮಲ್ಲಿ ಸಾಧ್ಯ ನಂಬಿ ಇದು ಸತ್ಯ ಇಲ್ಲಿ ನಿಮ್ಮ ಎಲ್ಲ ಸಮಸ್ಯೆಗಳಿಗೆ ಪರಿಹಾರ ಮಾಡಿಕೊಡುತ್ತಾರೆ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538826699

ನಿಮ್ಮ ಹಲವು ಸಮಸ್ಯೆಗಳಾದ ವಿದ್ಯೆಯಲ್ಲಿ ತೊಂದರೆ ಉದ್ಯೋಗ ಅರೋಗ್ಯ ಸಮಸ್ಯೆ ಮನೆಯಲ್ಲಿ ಜಗಳ ಮದುವೆಯಲ್ಲಿ ವಿಳಂಬ ವ್ಯಾಪಾರದಲ್ಲಿ ನಷ್ಟ ಹಾಗು ಲಾಭ ಮತ್ತು ಅತ್ತೆ ಸೊಸೆ ಹಾಗು ನಾದಿನಿ ಕಲಹ ಹಾಗು ಸಂತಾನ ಸಮಸ್ಯೆ ಸ್ತ್ರೀ ಹಾಗು ಪುರುಷ ಮತ್ತು ಹಲವು ವಶೀಕರಣ, ದಾರಿದ್ರ್ಯಟನ ಸಾಲಬಾದೆ ಕೋರ್ಟ್ ಗಂಡ ಹೆಂಡತಿ ಸಮಸ್ಯೆ ಜಮೀನು ಪ್ರೀತಿಯಲ್ಲಿ ಮೋಸ ಇನ್ನು ಮುಂತಾದ ಹಲವು ಗುಪ್ತ ಸಮಮಸ್ಯೆಗಳಿಗೆ ಫೋನಿನ ಮೂಲಕ ಪರಿಹಾರ ನೀಡುತ್ತಾರೆ, ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538826699

ಸೂಚನೆ: ನಾವು ಹಾಕುವ ಎಲ್ಲ ಮಾಹಿತಿಗಳು ನಮ್ಮ ಸ್ವಂತ ಅನುಭವದ ಮತ್ತು ನಮ್ಮ ಅನಿಸಿಕೆ ಅಭಿಪ್ರಾಯಗಳಲ್ಲ ಕೇವಲ ಸಂಗ್ರಹದ ಮಾಹಿತಿಗಳು ಮಾತ್ರ ಯಾವುದೇ ಭಿನ್ನಾಭಿಪ್ರಾಯಗಳ ವಿಚಾರಗಳಿಗೆ ನಾವು ಜವಾಬ್ದರರಲ್ಲ.

Leave a Reply

Your email address will not be published. Required fields are marked *